ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm