ಬ್ರೇಕಿಂಗ್ ನ್ಯೂಸ್
11-11-21 09:03 pm Mangaluru Correspondent ಕ್ರೈಂ
ಬಂಟ್ವಾಳ, ನ.11: ಇತ್ತೀಚೆಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಘಟನೆ ಸಂಬಂಧಿಸಿ ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 10ರಂದು ನಿಶ್ಮಿತಾ(22) ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಮನೆ ಬಳಿಯ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿಯ ಬ್ಯಾಗ್, ಚಪ್ಪಲಿ ಕೆರೆಯ ಬಳಿ ಪತ್ತೆಯಾಗಿತ್ತು. ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವರ ಹೆಸರು ಉಲ್ಲೇಖ ಆಗಿತ್ತು. ಅವರಿಂದಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಬರೆಯಲಾಗಿತ್ತು.
ಪತ್ರ ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಮತ್ತು ಕೇಪು ನಿವಾಸಿ ರಕ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ; ಕೆಲವರ ಹೆಸರು ಬರೆದು ಸಾವಿಗೆ ಶರಣು
In connection with an incident in which a lady had jumped into a pond in Vittal and ended her life, a case has been registered against four people. The lifeless body of Nishmita (22), who had gone missing on October 10 this year, was recovered from a pond in Vittal the next day.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm