ಬ್ರೇಕಿಂಗ್ ನ್ಯೂಸ್
11-11-21 09:03 pm Mangaluru Correspondent ಕ್ರೈಂ
ಬಂಟ್ವಾಳ, ನ.11: ಇತ್ತೀಚೆಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಘಟನೆ ಸಂಬಂಧಿಸಿ ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ಟೋಬರ್ 10ರಂದು ನಿಶ್ಮಿತಾ(22) ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಮನೆ ಬಳಿಯ ಕೆರೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಯುವತಿಯ ಬ್ಯಾಗ್, ಚಪ್ಪಲಿ ಕೆರೆಯ ಬಳಿ ಪತ್ತೆಯಾಗಿತ್ತು. ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವರ ಹೆಸರು ಉಲ್ಲೇಖ ಆಗಿತ್ತು. ಅವರಿಂದಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು ಬರೆಯಲಾಗಿತ್ತು.
ಪತ್ರ ಆಧರಿಸಿ ಯುವತಿಯ ತಾಯಿ ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದು, ಇದರಂತೆ ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ. ವಿಟ್ಲದ ಪ್ರಶಾಂತ್, ದಿನೇಶ್, ಯಶವಂತ್ ಮತ್ತು ಕೇಪು ನಿವಾಸಿ ರಕ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ; ಕೆಲವರ ಹೆಸರು ಬರೆದು ಸಾವಿಗೆ ಶರಣು
In connection with an incident in which a lady had jumped into a pond in Vittal and ended her life, a case has been registered against four people. The lifeless body of Nishmita (22), who had gone missing on October 10 this year, was recovered from a pond in Vittal the next day.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm