ಬ್ರೇಕಿಂಗ್ ನ್ಯೂಸ್
11-11-21 11:02 pm Mangaluru Correspondent ಕ್ರೈಂ
ಮಂಗಳೂರು, ನ.11: ಉಪ್ಪಳ ಕೇಂದ್ರೀಕರಿಸಿ ಕಾರ್ಯಾಚರಣೆ ನಡೆಸುತ್ತಿದ್ದ ನಟೋರಿಯಸ್ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ಮತ್ತು ಡಾನ್ ತಸ್ಲೀಮ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮತ್ತು ಕಾಸರಗೋಡು ಪೊಲೀಸರಿಗೆ ಬೇಕಾಗಿದ್ದ ಆರೋಪಿ, ಅದೇ ಗ್ಯಾಂಗ್ ಸದಸ್ಯ ಜಿಯಾನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಐದು ವರ್ಷಗಳ ಹಿಂದೆ ಕೋಟೆಕಾರಿನಲ್ಲಿ ನಡೆದಿದ್ದ ಉಪ್ಪಳದ ಗ್ಯಾಂಗ್ ಲೀಡರ್ ಕಾಲಿಯಾ ರಫೀಕ್ ನನ್ನು ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಕೆಲವರನ್ನು ಬಂಧಿಸಿದ್ದರೆ ಪ್ರಮುಖ ಆರೋಪಿಯಾಗಿದ್ದ ಜಿಯಾ ತಪ್ಪಿಸಿಕೊಂಡಿದ್ದ. ಆನಂತರ, ಉಪ್ಪಳ ಮೂಲದ ಡಾನ್ ತಸ್ಲಿಂ ಎಂಬಾತನ್ನೂ ಕೊಲ್ಲಲಾಗಿತ್ತು. ಇದಲ್ಲದೆ, ಬಾಲಿಕಾ ಅಜೀಜ್ ಕೊಲೆ ಪ್ರಕರಣದಲ್ಲಿಯೂ ಮಂಜೇಶ್ವರ ಪೊಲೀಸರಿಗೆ ಜಿಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಟ್ಲ ಬಳಿಯ ಕೇರಳ ಗಡಿಭಾಗ ಕನ್ಯಾನದಲ್ಲಿ ನಡೆದ ಆಸೀಫ್ ಬಾಯಿಕಟ್ಟೆ ಕೊಲೆ ಪ್ರಕರಣದಲ್ಲಿಯೂ ಜಿಯಾ ಆರೋಪಿಯಾಗಿದ್ದ. ಪೈವಳಿಕೆ ನಿವಾಸಿಯಾಗಿರುವ ಜಿಯಾ, ಪ್ರಕರಣದ ಬಳಿಕ ವಿದೇಶಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ.
ಕೆಲವು ದಿನಗಳ ಹಿಂದೆ ರಹಸ್ಯವಾಗಿ ತವರಿಗೆ ಮರಳಿದ್ದ ಜಿಯಾ ಗುರುವಾರ ಬೆಳಗ್ಗೆ ವಿದೇಶಕ್ಕೆ ಮರಳುವುದಕ್ಕಾಗಿ ಮುಂಬೈನ ಸಹಾರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದ. ಈ ವೇಳೆ, ಕೇರಳದ ಎಟಿಎಸ್ ಪೊಲೀಸ್ ತಂಡ ವಿಷಯ ತಿಳಿದು ಶಸ್ತ್ರ ಸಜ್ಜಿತರಾಗಿ ದಾಳಿ ನಡೆಸಿ ಬಂಧಿಸಿದೆ.
Natorious Rowdy Jiya Murder accused of Kalia Rafiq arrested in Mumbai. Rowdy Sheeter Kalia Rafiq was murdered brutally at Kotekar on February 14 in 2017.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm