ಬ್ರೇಕಿಂಗ್ ನ್ಯೂಸ್
13-11-21 11:14 am HK NEWS DESK ಕ್ರೈಂ
ಮಧ್ಯಪ್ರದೇಶ, ನವೆಂಬರ್ 12: ಶಾಸಕರ ಅಪ್ರಾಪ್ತ ಪುತ್ರನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಬಬಲ್ ಪುರ ನಡೆದಿದೆ. ಕಾಂಗ್ರೆಸ್ ಶಾಸಕ ಸಂಜಯ್ ಯಾದವ್ ಅವರ ಪುತ್ರ ವೈಭವ್ ಅಲಿಯಾಸ್ ವಿಭು ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ವೈಭವ್ ಯಾದವ್ (17 ವರ್ಷ) ಎಂಬಾತ ಜಬಲ್ಪುರ ಪಟ್ಟಣದ ಗೋರಖ್ಪುರ ಪ್ರದೇಶದಲ್ಲಿ ತನ್ನ ತಂದೆ ಸಂಜಯ್ ಯಾದವ್ ಅವರ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆಯುತ್ತಲೇ ವೈಭವ್ ಯಾದವ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವೈಭವ್ ಯಾದವ್ ತಂದೆ ಸಂಜಯ್ ಯಾದವ್ ಅವರು ಜಬಲ್ಪುರ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿರುವ ಬಾರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ.
ಘಟನೆಯ ಬೆನ್ನಲ್ಲೇ ಪೊಲೀಸರು ಬಬಲ್ಪುರದಲ್ಲಿರುವ ಮನೆಯಲ್ಲಿ ಶಾಸಕ ಸಂಜಯ್ ಯಾದವ್ ಅವರ ರಿವಾಲ್ವಾರ್ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮನೆಯಲ್ಲಿ ವೈಭವ್ ಯಾದವ್ ಡೆತ್ನೋಟ್ ಪತ್ತೆಯಾಗಿದ್ದು, ಪತ್ರದಲ್ಲಿ ಸಾವಿಗೆ ನಿಖರವಾದ ಕಾರಣ ಏನೂ ಅನ್ನೋದನ್ನು ನಮೂದಿಸಿಲ್ಲ ಎಂದು ಜಬಲ್ ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಬಹುಗುಣ ಅವರು ತಿಳಿಸಿದ್ದಾರೆ ಎಂದು ಖ್ಯಾತ ಸುದ್ದಿವಾಹಿನಿ ಇಂಡಿಯಾ ಟುಡೆ ವರದಿ ಮಾಡಿದೆ.
ವೈಭವ್ ಯಾದವ್ 12ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾನೆ. ವಾಶ್ ರೂಂನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವೈಭವ್ ಯಾದವ್ ತನ್ನ ಸ್ನೇಹಿತರಿಗೆ ಮೇಸೇಜ್ ಕಳುಹಿಸಿದ್ದು, ಅವರಿಗೆಲ್ಲರಿಗೂ ಧನ್ಯವಾದವನ್ನು ತಿಳಿಸಿದ್ದಾನೆ ಎನ್ನಲಾಗುತ್ತಿದೆ. ಆದರೆ ಶಾಸಕರ ಪುತ್ರನ ಸಾವಿಗೆ ನಿಖರವಾದ ಕಾರಣ ಮಾತ್ರ ತಿಳಿದುಬಂದಿಲ್ಲ.
Congress MLA Sanjay Yadav's minor son Vaibhav, alias Vibhu, shot himself on Thursday. He was admitted to a hospital where he died during treatment. Sanjay Yadav is an MLA from Bargi in Madhya Pradesh.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm