ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm