ಬ್ರೇಕಿಂಗ್ ನ್ಯೂಸ್
14-11-21 03:41 pm HK News Desk ಕ್ರೈಂ
ಮುಂಬೈ, ನ.14: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಬಿಸಿನೆಸ್ ಮ್ಯಾನ್ ಒಬ್ಬರಿಂದ 1.51 ಕೋಟಿ ಹಣವನ್ನು ಪಡೆದು ವಂಚನೆ ನಡೆಸಿದ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿತಿನ್ ಬರಾರಿ ಎಂಬ ಬಿಸಿನೆಸ್ ಮ್ಯಾನ್ ಶನಿವಾರ ಬಾಂದ್ರಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. 2014ರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಎಸ್ಎಫ್ಎಲ್ ಫಿಟ್ನೆಸ್ ಕಂಪನಿಗೆ ಹಣ ಹೂಡಿಕೆ ಮಾಡುವಂತೆ ಅದರ ಡೈರೆಕ್ಟರ್ ಖಾಶಿಫ್ ಖಾನ್, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮನವೊಲಿಕೆ ಮಾಡಿದ್ದರು. ಅದರಂತೆ ಹಣ ಹೂಡಿಕೆ ಮಾಡಿದ್ದು, ಒಪ್ಪಂದ ಪ್ರಕಾರ ಕಂಪನಿಯ ಫ್ರಾಂಚೈಸಿ ನೀಡಬೇಕಾಗಿತ್ತು. ಕಂಪನಿ ಅಡಿಯಲ್ಲೇ ಪುಣೆಯ ಹಡಪ್ಸರ್ ಮತ್ತು ಕೋರೆಗಾಂವ್ ನಲ್ಲಿ ಜಿಮ್ ಮತ್ತು ಸ್ಪಾ ಸೆಂಟರನ್ನು ಆರಂಭಿಸಬೇಕಿತ್ತು. ಆದರೆ ಅದನ್ನು ಮಾಡಿಕೊಡದೆ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ತನ್ನ ಹಣವನ್ನು ಮರಳಿಸುವಂತೆ ತಿಳಿಸಿದಾಗ, ಬೆದರಿಕೆ ಒಡ್ಡಲಾಗಿತ್ತು ಅನ್ನುವುದನ್ನೂ ದೂರಿನಲ್ಲಿ ಹೇಳಲಾಗಿದೆ. ರಾಜ್ ಕುಂದ್ರಾ ಅವರನ್ನು ಪೋರ್ನೋಗ್ರಫಿ ವಿಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಬಂಧಿಸಿ, ಆನಂತರ ಜಾಮೀನಿನಲ್ಲಿ ಹೊರಬಂದ ಮೂರು ತಿಂಗಳ ಬಳಿಕ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಆದರೆ, ಪತಿಯ ಈ ರೀತಿಯ ಚಟುವಟಿಕೆ ಬಗ್ಗೆ ತನ್ನ ಅರಿವಿಗೆ ಬಂದಿರಲಿಲ್ಲ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರು.
ಶಿಲ್ಪಾ ಶೆಟ್ಟಿ ತನ್ನದೇ ಆದ ಫಿಟ್ನೆಸ್ ಜಿಮ್ ಕಂಪನಿ ಹೊಂದಿದ್ದು, ಯೂಟ್ಯೂಬನ್ನೂ ಹೊಂದಿದ್ದಾರೆ. ಇವರೆಡು ಕೂಡ ಮುಂಬೈನಲ್ಲಿ ಭಾರೀ ಜನಪ್ರಿಯತೆ ಪಡೆದಿದೆ.
Actor Shilpa Shetty, her husband Raj Kundra and Kaashif Khan, director of SFL Fitness Pvt Ltd, have been booked by the Bandra police on the complaint of a Pune youth who alleged he was cheated of ₹1.51 crores by them.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm