ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm