ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm