ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm