ಬ್ರೇಕಿಂಗ್ ನ್ಯೂಸ್
16-11-21 04:47 pm Mangaluru Correspondent ಕ್ರೈಂ
ಸುಳ್ಯ, ನ.16: ತನ್ನನ್ನು ಹಿಂದು ಎಂದು ಹೇಳಿಕೊಂಡು ನಂಬಿಸಿ ಗೆಳೆತನ ಸಾಧಿಸಿದ್ದಲ್ಲದೆ, ಮಡಿಕೇರಿಗೆ ಕರೆದೊಯ್ದು ದುರ್ನಡತೆ ತೋರಿದ್ದಾಗಿ ಯುವತಿಯೊಬ್ಬಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮಡಿಕೇರಿ ನಿವಾಸಿ ತಸ್ಲೀಮ್ ಎಂಬುದಾಗಿ ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ಫೇಸ್ಬುಕ್ ಜಾಲತಾಣದಲ್ಲಿ ಯುವಕನ ಪರಿಚಯ ಆಗಿತ್ತು. ತನ್ನ ಹೆಸರನ್ನು ಕೌಶಲ್ ಎಂದು ಹೇಳಿಕೊಂಡಿದ್ದ ಯುವಕ, ಸ್ನೇಹ ಬೆಳೆಸಿದ್ದ. ಮೊಬೈಲಿನಲ್ಲಿ ಮಾತನಾಡುತ್ತಾ ಹತ್ತಿರವಾಗಿದ್ದ ಯುವಕ, ನ.11ರಂದು ಸುಳ್ಯಕ್ಕೆ ಬೈಕಿನಲ್ಲಿ ಬಂದಿದ್ದಾನೆ. ಅಲ್ಲದೆ, ನಾವು ಬೈಕಿನಲ್ಲಿ ರೈಡ್ ಹೋಗುವ ಎಂದು ಹೇಳಿ ನೇರವಾಗಿ ಮಡಿಕೇರಿಗೆ ಕರೆದೊಯ್ದಿದ್ದಾನೆ.
ಮಡಿಕೇರಿಯಲ್ಲಿ ಪಾರ್ಕ್ ಒಂದಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಕೆಲಸ ಮುಗಿಸಿದ ಬಳಿಕ ತಾನು ಮುಸ್ಲಿಂ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಬೇರೆಯವರಿಗೆ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ. ಯುವತಿ ಬಳಿಕ ಮಡಿಕೇರಿಯಿಂದ ಮರಳಿ ಸುಳ್ಯಕ್ಕೆ ಬಂದಿದ್ದಳು. ಆನಂತರ ಪೊಲೀಸರಿಗೆ ದೂರು ನೀಡಿದ್ದಾಳೆ.
ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ವಿದ್ಯಾರ್ಥಿ ಅನ್ನುವುದನ್ನು ಹೇಳಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
The police here have taken a youth into custody on the basis of a complaint filed by a lady. The girl claimed that the youth falsely told her that he was a Hindu, earned her trust, moved around with her and behaved indecently.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm