ಬ್ರೇಕಿಂಗ್ ನ್ಯೂಸ್
20-11-21 12:59 pm Mangaluru Correspondent ಕ್ರೈಂ
ಪುತ್ತೂರು, ನ.20: ಅತ್ಯಾಚಾರಕ್ಕೊಳಗಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ, ಇದೀಗ ಮಗುವಿಗೆ ಜನ್ಮ ನೀಡಿದ ಘಟನೆ ಉಪ್ಪಿನಂಡಿಗಯಲ್ಲಿ ನಡೆದಿದೆ. ಇದಕ್ಕೆ ಕಾರಣ ಆಗಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಹೊಟ್ಟೆಯ ಭಾಗ ಇತ್ತೀಚಿನ ದಿನಗಳಲ್ಲಿ ದೊಡ್ಡದಾಗಿದ್ದನ್ನು ಮನೆಯವರು ಗಮನಿಸಿದ್ದರು. ಏನೋ ಗಡ್ಡೆ ಬೆಳೆದಿದೆ ಎಂದು ವೈದ್ಯರಲ್ಲಿ ತೋರಿಸಿದಾಗ, ಬಾಲಕಿ ಗರ್ಭಿಣಿ ಅನ್ನುವುದು ತಿಳಿದಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಹೆರಿಗೆ ಆಗಲಿದೆ, ತಿಂಗಳು ತುಂಬಿದೆ ಎನ್ನುವುದನ್ನೂ ವೈದ್ಯರು ತಿಳಿಸಿದ್ದಾರೆ. ಅದರಂತೆ, ಆಸ್ಪತ್ರೆಗೆ ದಾಖಲಾಗಿದ್ದ 16ರ ಹರೆಯದ ಅಪ್ರಾಪ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಬಾಲಕಿ ಯುವಕನ ಬಗ್ಗೆ ಬಾಯಿಬಿಟ್ಟಿದ್ದಾಳೆ. ಹಿರೇಬಂಡಾಡಿ ನಿವಾಸಿ ಕೇಶವ (34) ಎಂಬಾತನೇ ಇದಕ್ಕೆ ಕಾರಣ ಎನ್ನುವುದನ್ನು ತಿಳಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
A tenth standard girl student in Puttur gave birth to a female baby through normal delivery. A person named as accused has been taken into custody by the Uppinangady police for questioning. The parents of the said girl student of a high school who found that the abdominal region of the girl seemed like increasingly swelling over the past weeks, felt that some kind of tumour was developing inside.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm