ಬ್ರೇಕಿಂಗ್ ನ್ಯೂಸ್
20-11-21 12:59 pm Mangaluru Correspondent ಕ್ರೈಂ
ಪುತ್ತೂರು, ನ.20: ಅತ್ಯಾಚಾರಕ್ಕೊಳಗಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ, ಇದೀಗ ಮಗುವಿಗೆ ಜನ್ಮ ನೀಡಿದ ಘಟನೆ ಉಪ್ಪಿನಂಡಿಗಯಲ್ಲಿ ನಡೆದಿದೆ. ಇದಕ್ಕೆ ಕಾರಣ ಆಗಿರುವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ಹೊಟ್ಟೆಯ ಭಾಗ ಇತ್ತೀಚಿನ ದಿನಗಳಲ್ಲಿ ದೊಡ್ಡದಾಗಿದ್ದನ್ನು ಮನೆಯವರು ಗಮನಿಸಿದ್ದರು. ಏನೋ ಗಡ್ಡೆ ಬೆಳೆದಿದೆ ಎಂದು ವೈದ್ಯರಲ್ಲಿ ತೋರಿಸಿದಾಗ, ಬಾಲಕಿ ಗರ್ಭಿಣಿ ಅನ್ನುವುದು ತಿಳಿದಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಹೆರಿಗೆ ಆಗಲಿದೆ, ತಿಂಗಳು ತುಂಬಿದೆ ಎನ್ನುವುದನ್ನೂ ವೈದ್ಯರು ತಿಳಿಸಿದ್ದಾರೆ. ಅದರಂತೆ, ಆಸ್ಪತ್ರೆಗೆ ದಾಖಲಾಗಿದ್ದ 16ರ ಹರೆಯದ ಅಪ್ರಾಪ್ತ ಬಾಲಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಬಾಲಕಿ ಯುವಕನ ಬಗ್ಗೆ ಬಾಯಿಬಿಟ್ಟಿದ್ದಾಳೆ. ಹಿರೇಬಂಡಾಡಿ ನಿವಾಸಿ ಕೇಶವ (34) ಎಂಬಾತನೇ ಇದಕ್ಕೆ ಕಾರಣ ಎನ್ನುವುದನ್ನು ತಿಳಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
A tenth standard girl student in Puttur gave birth to a female baby through normal delivery. A person named as accused has been taken into custody by the Uppinangady police for questioning. The parents of the said girl student of a high school who found that the abdominal region of the girl seemed like increasingly swelling over the past weeks, felt that some kind of tumour was developing inside.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm