ಬ್ರೇಕಿಂಗ್ ನ್ಯೂಸ್
21-11-21 07:15 pm Hk Desk, Bengaluru ಕ್ರೈಂ
ಬೆಂಗಳೂರು, ನ.21: ಸಾಲ ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ಯುವಕನನ್ನು ಅಪಹರಿಸಿದ್ದ ತಂಡವೊಂದು ವಿವಸ್ತ್ರಗೊಳಿಸಿ ಆತನಲ್ಲಿ ಸ್ನೇಕ್ ಡ್ಯಾನ್ಸ್ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
2 ಲಕ್ಷ ರೂಪಾಯಿ ಹಿಂತಿರುಗಿಸಲು ವಿಫಲವಾಗಿದ್ದ ನೆಪದಲ್ಲಿ ಸತೀಶ್ ಎಂಬ 35 ವರ್ಷದ ವ್ಯಕ್ತಿಯನ್ನು ಅಪಹರಿಸಿದ್ದ ತಂಡ ವಿವಸ್ತ್ರಗೊಳಿಸಿ ಸ್ನೇಕ್ ಡ್ಯಾನ್ಸ್ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದೆ. ಹಣ ತಂದು ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಆದರೆ ಕೆಲ ದಿನಗಳಲ್ಲೇ ವಿಡಿಯೋ ಹೊರಬಂದಿದ್ದು ಅದನ್ನು ಸತೀಶ್ ಅವರ ಸಹೋದರಿ ನೋಡಿದ್ದಾಳೆ. ಪ್ರಕರಣ ತಿಳಿಯುತ್ತಲೇ ಸತೀಶ್ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿ ಪುಲಿ ಮಂಜು ಅಲಿಯಾಸ್ ದಯಾಳ್ ಮಂಜು ಎಂಬಾತನಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆದರೆ ಪ್ರಕರಣ ದಾಖಲಾಗುವ ಮೊದಲೇ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A man in KR Puram in Bengaluru was allegedly abducted and forced to strip. The accused did not stop here, they forced the 35-year-old man to perform snake dance and circulated the video on WhatsApp groups. Reportedly, the 35-year-old man was abducted to recover the money he had borrowed from the prime accused. His video was uploaded to two groups. The victim has been identified as Sathish
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm