ಬ್ರೇಕಿಂಗ್ ನ್ಯೂಸ್
21-11-21 07:15 pm Hk Desk, Bengaluru ಕ್ರೈಂ
ಬೆಂಗಳೂರು, ನ.21: ಸಾಲ ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ಯುವಕನನ್ನು ಅಪಹರಿಸಿದ್ದ ತಂಡವೊಂದು ವಿವಸ್ತ್ರಗೊಳಿಸಿ ಆತನಲ್ಲಿ ಸ್ನೇಕ್ ಡ್ಯಾನ್ಸ್ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
2 ಲಕ್ಷ ರೂಪಾಯಿ ಹಿಂತಿರುಗಿಸಲು ವಿಫಲವಾಗಿದ್ದ ನೆಪದಲ್ಲಿ ಸತೀಶ್ ಎಂಬ 35 ವರ್ಷದ ವ್ಯಕ್ತಿಯನ್ನು ಅಪಹರಿಸಿದ್ದ ತಂಡ ವಿವಸ್ತ್ರಗೊಳಿಸಿ ಸ್ನೇಕ್ ಡ್ಯಾನ್ಸ್ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದೆ. ಹಣ ತಂದು ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಆದರೆ ಕೆಲ ದಿನಗಳಲ್ಲೇ ವಿಡಿಯೋ ಹೊರಬಂದಿದ್ದು ಅದನ್ನು ಸತೀಶ್ ಅವರ ಸಹೋದರಿ ನೋಡಿದ್ದಾಳೆ. ಪ್ರಕರಣ ತಿಳಿಯುತ್ತಲೇ ಸತೀಶ್ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿ ಪುಲಿ ಮಂಜು ಅಲಿಯಾಸ್ ದಯಾಳ್ ಮಂಜು ಎಂಬಾತನಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆದರೆ ಪ್ರಕರಣ ದಾಖಲಾಗುವ ಮೊದಲೇ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A man in KR Puram in Bengaluru was allegedly abducted and forced to strip. The accused did not stop here, they forced the 35-year-old man to perform snake dance and circulated the video on WhatsApp groups. Reportedly, the 35-year-old man was abducted to recover the money he had borrowed from the prime accused. His video was uploaded to two groups. The victim has been identified as Sathish
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm