ಬ್ರೇಕಿಂಗ್ ನ್ಯೂಸ್
21-11-21 07:15 pm Hk Desk, Bengaluru ಕ್ರೈಂ
ಬೆಂಗಳೂರು, ನ.21: ಸಾಲ ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ಯುವಕನನ್ನು ಅಪಹರಿಸಿದ್ದ ತಂಡವೊಂದು ವಿವಸ್ತ್ರಗೊಳಿಸಿ ಆತನಲ್ಲಿ ಸ್ನೇಕ್ ಡ್ಯಾನ್ಸ್ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
2 ಲಕ್ಷ ರೂಪಾಯಿ ಹಿಂತಿರುಗಿಸಲು ವಿಫಲವಾಗಿದ್ದ ನೆಪದಲ್ಲಿ ಸತೀಶ್ ಎಂಬ 35 ವರ್ಷದ ವ್ಯಕ್ತಿಯನ್ನು ಅಪಹರಿಸಿದ್ದ ತಂಡ ವಿವಸ್ತ್ರಗೊಳಿಸಿ ಸ್ನೇಕ್ ಡ್ಯಾನ್ಸ್ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದೆ. ಹಣ ತಂದು ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಆದರೆ ಕೆಲ ದಿನಗಳಲ್ಲೇ ವಿಡಿಯೋ ಹೊರಬಂದಿದ್ದು ಅದನ್ನು ಸತೀಶ್ ಅವರ ಸಹೋದರಿ ನೋಡಿದ್ದಾಳೆ. ಪ್ರಕರಣ ತಿಳಿಯುತ್ತಲೇ ಸತೀಶ್ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿ ಪುಲಿ ಮಂಜು ಅಲಿಯಾಸ್ ದಯಾಳ್ ಮಂಜು ಎಂಬಾತನಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆದರೆ ಪ್ರಕರಣ ದಾಖಲಾಗುವ ಮೊದಲೇ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A man in KR Puram in Bengaluru was allegedly abducted and forced to strip. The accused did not stop here, they forced the 35-year-old man to perform snake dance and circulated the video on WhatsApp groups. Reportedly, the 35-year-old man was abducted to recover the money he had borrowed from the prime accused. His video was uploaded to two groups. The victim has been identified as Sathish
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm