ಬ್ರೇಕಿಂಗ್ ನ್ಯೂಸ್
21-11-21 09:47 pm Mangaluru Correspondent ಕ್ರೈಂ
ಮಂಗಳೂರು, ನ.21: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ.





ಕಂಕನಾಡಿ ಗ್ರಾಮಾಂತರ ಪೊಲೀಸರು ಆಗಮಿಸಿ, ಶವವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಟೈಲ್ಸ್ ಫ್ಯಾಕ್ಟರಿಯಲ್ಲಿ 30ರಷ್ಟು ಜನ ಕೆಲಸ ಮಾಡುತ್ತಾರೆ. ಇಂದು ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಸಂಜೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲು ಮಾಡಿದ್ದೇವೆ. ಹಲವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವೈದ್ಯರು ತಪಾಸಣೆ ಬಳಿಕ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Eight-year-old missing girl murdered, body found inside the Drainage at Parari Village in Vamanjoor. It is said the girls family were working in a tiles factory and they belong to UP. Since afternoon, the girl was said to be missing and around 8 the body was found in the drainage near to the factory. The Police are investigating the case and more than 19 labourers are taken into custody. Her parents allege of Rape and Murder.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm