ಬ್ರೇಕಿಂಗ್ ನ್ಯೂಸ್
21-11-21 09:47 pm Mangaluru Correspondent ಕ್ರೈಂ
ಮಂಗಳೂರು, ನ.21: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ.





ಕಂಕನಾಡಿ ಗ್ರಾಮಾಂತರ ಪೊಲೀಸರು ಆಗಮಿಸಿ, ಶವವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಶಶಿಕುಮಾರ್, ಟೈಲ್ಸ್ ಫ್ಯಾಕ್ಟರಿಯಲ್ಲಿ 30ರಷ್ಟು ಜನ ಕೆಲಸ ಮಾಡುತ್ತಾರೆ. ಇಂದು ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಸಂಜೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲು ಮಾಡಿದ್ದೇವೆ. ಹಲವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ನಡೆದಿದೆಯೇ ಎನ್ನುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವೈದ್ಯರು ತಪಾಸಣೆ ಬಳಿಕ ಮಾಹಿತಿ ನೀಡಲಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Eight-year-old missing girl murdered, body found inside the Drainage at Parari Village in Vamanjoor. It is said the girls family were working in a tiles factory and they belong to UP. Since afternoon, the girl was said to be missing and around 8 the body was found in the drainage near to the factory. The Police are investigating the case and more than 19 labourers are taken into custody. Her parents allege of Rape and Murder.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm