ಬ್ರೇಕಿಂಗ್ ನ್ಯೂಸ್
            
                        22-11-21 01:49 pm Headline Karnataka News Network ಕ್ರೈಂ
            ವಾಷಿಂಗ್ಟನ್, ನ.22: ಮಕ್ಕಳು, ಮಹಿಳೆಯರು ಕ್ರಿಸ್ಮಸ್ ಸಂಭ್ರಮದಲ್ಲಿ ಪೆರೇಡ್ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಅತಿ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬಂದು ಅವರ ಮೇಲಿಂದಲೇ ಕಾರು ಹರಿಸಿದ ಆಘಾತಕಾರಿ ಘಟನೆ ನಡೆದಿದ್ದು, 5 ಮಂದಿ ಸಾವಿಗೀಡಾಗಿದ್ದು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಮೆರಿಕದ ವಿಸ್ಕನ್ಸಿನ್ ನಗರದ ವೊಕೇಶಾ ಎಂಬಲ್ಲಿ ಭಾನುವಾರ ಸಂಜೆ ಘಟನೆ ನಡೆದಿದ್ದು, ನೂರಾರು ಮಂದಿ ಮಹಿಳೆಯರು, ಮಕ್ಕಳು ಬ್ಯಾಂಡ್, ವಾದ್ಯಗಳ ಸಹಿತ ಪೆರೇಡ್ ನಡೆಸುತ್ತಿದ್ದಾಗ ಕೆಂಪು ಬಣ್ಣದ ಎಸ್ ಯುವಿ ಸ್ಪೋರ್ಟ್ ಕಾರು ನುಗ್ಗಿ ಬಂದಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಸ್ವಯಂ ಆಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಎಷ್ಟು ಮಂದಿ ಗಾಯಗೊಂಡಿದ್ದಾರೆ ಎನ್ನುವ ಖಚಿತ ಮಾಹಿತಿಗಳು ಇಲ್ಲ.


ಕಾರ್ಯಕ್ರಮ ಫೇಸ್ಬುಕ್ ನಲ್ಲಿ ಲೈವ್ ಆಗುತ್ತಿದ್ದು, ಕಾರು ನುಗ್ಗಿ ಬರುತ್ತಿರುವ ಚಿತ್ರಣದ ದೃಶ್ಯಗಳು ಟ್ವಿಟರ್ ನಲ್ಲಿ ವೈರಲ್ ಆಗಿವೆ. ಘಟನೆಯಲ್ಲಿ ಐವರು ಸಾವು ಕಂಡಿದ್ದನ್ನು ಪೊಲೀಸರು ದೃಢಪಡಿಸಿದ್ದಾರೆ. 12 ಮಕ್ಕಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಆಗಂತುಕ ಯಾಕಾಗಿ ಈ ಕೃತ್ಯ ಎಸಗಿದ್ದಾನೆ, ಉದ್ದೇಶಪೂರ್ವಕ ಆಗಿದೆಯೋ, ಇದರ ಹಿಂದೆ ಭಯೋತ್ಪಾದಕ ಕೃತ್ಯದ ಉದ್ದೇಶ ಇತ್ತೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಮತ್ತು ಆತನ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರ ಬ್ಯಾರಿಕೇಡ್ ಲೆಕ್ಕಿಸದೆ ಆಗಂತುಕ ಕಾರನ್ನು ನುಗ್ಗಿಸಿದ್ದಾನೆ. ಆತನನ್ನು ತಡೆಯಲು ಪೊಲೀಸರು ಗುಂಡು ಹಾರಿಸಿದ್ದಾರೆ. ಹಲವು ಶಾಲೆಗಳ ಮಕ್ಕಳು ಸಮಾರಂಭದಲ್ಲಿ ಸ್ಕೂಲ್ ಯುನಿಫಾರ್ಮ್ ನಲ್ಲಿ ಭಾಗವಹಿಸಿದ್ದರು. ಹೀಗಾಗಿ ಮಕ್ಕಳನ್ನು ಟಾರ್ಗೆಟ್ ಮಾಡಿಕೊಂಡು ಆಗಂತುಕ ದಾಳಿ ನಡೆಸಿದ್ದಾನೆಯೇ ಎನ್ನುವ ಶಂಕೆ ಪೊಲೀಸರದ್ದಿದೆ.
            
            
            Five people were killed and 40 others wounded after a vehicle plowed into a Christmas parade in the US state of Wisconsin on Sunday, police said. Officials said a red SUV broke through barricades at the Christmas parade in Waukesha, a suburb of Milwaukee just after 4:30 pm (2230 GMT), as spectators watched the annual tradition.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm