ಬ್ರೇಕಿಂಗ್ ನ್ಯೂಸ್
27-11-21 10:26 pm Mangaluru correspondent ಕ್ರೈಂ
ಮಂಗಳೂರು, ನ.27: ಕಡೆಗೂ ಕಾಮುಕ ವೈದ್ಯ ಡಾ.ರತ್ನಾಕರನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕುಷ್ಠರೋಗ ನಿವಾರಣಾ ಘಟಕದ ಅಧಿಕಾರಿಯಾಗಿರುವ ಡಾ.ರತ್ನಾಕರ್, ಸಹೋದ್ಯೋಗಿ ಮಹಿಳಾ ಸಿಬಂದಿ ಜೊತೆ ಚಕ್ಕಂದ ಆಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಇದರ ಬೆನ್ನಲ್ಲೇ ಶುಕ್ರವಾರ ಸಂಜೆ ಆರೋಪಿ ರತ್ನಾಕರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಆಂತರಿಕ ತನಿಖಾ ಸಮಿತಿ ಸದಸ್ಯರು ಮತ್ತು ಮೂವರು ಮಹಿಳಾ ಸಿಬಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.


ಅಲ್ಲದೆ, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತ ಯುವತಿಯರ ಜೊತೆ ಹೊರ ಜಿಲ್ಲೆಗಳಿಗೆ ಪ್ರವಾಸ ಹೋಗಿರುವ ವಿಚಾರವನ್ನು ಒಪ್ಪಿಕೊಂಡಿದ್ದಾನೆ. ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ತೆರಳಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಪ್ರವಾಸ ತೆರಳಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ.
ಇದರಂತೆ, ಆರೋಪಿ ರತ್ನಾಕರನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಮಹಿಳಾ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರ ಮತ್ತು ಸಹೋದ್ಯೋಗಿಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಲಾಗಿದೆ.
Mangalore Doctor Ratnakar sexually harassed women colleagues, made them sit on lap, arrested. Photos and videos of a health official in Karnataka sexually harassing his women colleagues have gone viral on Friday, November 26. Officials said that the Karnataka Health Department had suspended Dr Ratnakar, a district level officer in Dakshina Kannada district on November 8 for inappropriate behaviour recorded earlier in August.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm