ಬ್ರೇಕಿಂಗ್ ನ್ಯೂಸ್
29-11-21 10:26 pm HK Desk news ಕ್ರೈಂ
ಮಂಗಳೂರು, ನ.29: ನಗರದ ನಂತೂರು ಬಳಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಪ್ರಕರಣದಲ್ಲಿ ಪೊಲೀಸರು ಮಂಗಳಮುಖಿಯನ್ನು ಬಂಧಿಸಿದ್ದಾರೆ.
ಮೈಸೂರು ಮೂಲದ ಅಭಿಷೇಕ್ ಅಲಿಯಾಸ್ ಗೊಂಬೆ(27) ಬಂಧಿತ. ಬೈಕಿನಲ್ಲಿ ತೆರಳುತ್ತಿದ್ದ ಗಣೇಶ್ ಶೆಟ್ಟಿ ಎಂಬವರನ್ನು ತಡೆದು ನಿಲ್ಲಿಸಿದ ವ್ಯಕ್ತಿಗಳು ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕುತ್ತಿಗೆಯಲ್ಲಿದ್ದ 24 ಗ್ರಾಮ್ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಕದ್ರಿ ಠಾಣೆ ಪೊಲೀಸರು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಒಟ್ಟು 71 ಗ್ರಾಮ್ ಚಿನ್ನ ಸೇರಿದಂತೆ 3 ಚಿನ್ನದ ಸರ ಸುಲಿಗೆ ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ.
ಗಣೇಶ್ ಶೆಟ್ಟಿ ನಂತೂರು ಪದವು ಬಳಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್ ಎನ್ಎಲ್ ಎಕ್ಸ್ ಚೇಂಜ್ ಬಳಿಯಿಂದ ಸಾಗುತ್ತಿದ್ದಾಗ ಇತ್ತೀಚೆಗೆ ರಾತ್ರಿ ವೇಳೆ ಘಟನೆ ನಡೆದಿತ್ತು.
Mangalore Transgender arrested for attacking biker with spry pepper and stealing gold. The arrested has been identified as Abishek Gombe (27).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm