ಬ್ರೇಕಿಂಗ್ ನ್ಯೂಸ್
            
                        30-11-21 12:08 am Mangaluru Correspondent ಕ್ರೈಂ
            ಮಂಗಳೂರು, ನ.30: ನಗರದ ಬರ್ಕೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಗ್ಯಾಂಗ್ ವಾರ್ ನಡೆದಿದ್ದು ಒಬ್ಬ ಯುವಕನ ಮೇಲೆ ಮಾರಣಾಂತಿಕ ದಾಳಿಯಾಗಿದೆ.
ಶ್ರವಣ್ (22) ಎಂಬ ಯುವಕನ ಮೇಲೆ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಕಡಿದಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಭಾನುವಾರ ರಾತ್ರಿ ಘಟನೆ ನಡೆದಿದ್ದು ಬೋಳೂರು ಮತ್ತು ಅಳಕೆ ಗ್ಯಾಂಗ್ ಸದಸ್ಯರ ನಡುವಿನ ಕಾಳಗದಲ್ಲಿ ತಲವಾರು ದಾಳಿ ನಡೆದಿದೆ. ಒಂದು ವರ್ಷದ ಹಿಂದೆ ಬೋಳೂರಿನಲ್ಲಿ ಇಂದ್ರಜಿತ್ ಎಂಬ ಯುವಕನ ಕೊಲೆ ನಡೆದಿತ್ತು. ಬೋಳೂರಿನ ತಲ್ವಾರ್ ಜಗ್ಗ ಮತ್ತು ಸಹಚರರು ಕೃತ್ಯ ಎಸಗಿದ್ದರು. ಇದರಲ್ಲಿ ಪ್ರಮುಖ ಆರೋಪಿಯ ಸೋದರನಾಗಿರುವ ಅಂಕಿತ್ ಜೊತೆಗೆ ತಿರುಗಾಡುತ್ತಿದ್ದ ಶ್ರವಣ್ ಮೇಲೆ ಭಾನುವಾರ ರಾತ್ರಿ ಅಳಕೆ ಗ್ಯಾಂಗ್ ಸದಸ್ಯರು ರಿವೇಂಜ್ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಎಂಟು ಮಂದಿ ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನುವ ಮಾಹಿತಿಗಳಿವೆ. ಆರಂಭದಲ್ಲಿ ಕೊಲೆಯತ್ನ ಕೃತ್ಯ ಎಂದು ತಿಳಿದು ಪೊಲೀಸರು ಪ್ರಕರಣ ದಾಖಲಿಸಲಿಸಿದ್ದರು. ಆಬಳಿಕ ಇದೊಂದು ಗ್ಯಾಂಗ್ ವಾರ್ ಎನ್ನೋದು ತಿಳಿದುಬಂದಿದೆ.
ಯಾವುದೇ ಕೋಮು ದ್ವೇಷದಿಂದ ಕೃತ್ಯ ನಡೆದಿಲ್ಲ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆಂದು ಪೊಲೀಸರು ತಿಳಿಸಿದ್ದಾರೆ. 
            
            
            Mangalore Gang war between groups over personal enmity in Barke, one critically. The injured has been identified as Sharavan (22).
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm