ಬ್ರೇಕಿಂಗ್ ನ್ಯೂಸ್
30-11-21 06:47 pm HK Desk news ಕ್ರೈಂ
ಹಾಸನ, ನ.30: ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಾರಾಮಾರಿ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಕೆ.ಗೋಪಾಲಯ್ಯ ಸಮ್ಮುಖದಲ್ಲಿಯೇ ಬಿಜೆಪಿ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
ಮೂಲ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಕೆಲವು ಕಾರ್ಯಕರ್ತರು ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ, ಮಾಜಿ ಸಿಎಂ ಯಡಿಯೂರಪ್ಪ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅರಸೀಕೆರೆಯ ಮೂಲ ಬಿಜೆಪಿ ಕಾರ್ಯಕರ್ತರ ಮೇಲೆ ಎನ್.ಆರ್ ಸಂತೋಷ್ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರಂಗನಾಥ್ ಎಂಬವರು ಆರೋಪ ಮಾಡಿದ್ದಾರೆ.
ಈ ಮಾತು ಕೇಳಿ ವಿಚಲಿತರಾದ ಎನ್.ಆರ್.ಸಂತೋಷ್ ಬೆಂಬಲಿಗರು, ಸಚಿವರ ಎದುರಲ್ಲೇ ರಂಗನಾಥ್ ಜೊತೆಗಿದ್ದ ಮೋಹನ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಸಚಿವ ಕೆ.ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ.ಸುರೇಶ್ ಎದುರೇ ಹಲ್ಲೆ ನಡೆಸಿದ್ದಾರೆ.
ಎನ್.ಆರ್.ಸಂತೋಷ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿಯಾಗಿದ್ದು ಪ್ರಭಾವಿ ನಾಯಕರಾಗಿದ್ದಾರೆ. ಇದೇ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಂತೋಷ್ ಅನುಪಸ್ಥಿತಿಯಲ್ಲಿ ಬೆಂಬಲಿಗ ಕಾರ್ಯಕರ್ತರು ಹೊಡೆದಾಟ ನಡೆಸಿದ್ದಾರೆ.
Bjp members assault each during election camping in Hassan Santosh supporters assault Gopalya supporters. The fight erupted due some internal issues.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm