ಬ್ರೇಕಿಂಗ್ ನ್ಯೂಸ್
01-12-21 09:38 pm HK Desk news ಕ್ರೈಂ
ಉಳ್ಳಾಲ, ಡಿ.1: ಕೆಲಸಕ್ಕೆಂದು ಸೈಟ್ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಬ್ಯಾಟರಿ ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಎರ್ಮಾಳ್ ಕುಂತೂರು ನಿವಾಸಿ ರಾಝಿಕ್(27) ಹಾಗೂ ಬಂಟ್ವಾಳ ಕೆದಿಲದ ಪಟ್ರಕೋಡಿ ನಿವಾಸಿ ಸಿನಾನ್(24) ಬಂಧಿತರು. ಬ್ಯಾಟರಿ ಜೊತೆಗೆ ತೆರಳುತ್ತಿದ್ದ ಟಾಟಾ ಏಸ್ ವಾಹನವನ್ನು ಕೊಣಾಜೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಹಮ್ಮದ್ ಶರೀಫ್ ಅವರಿಗೆ ಸೇರಿದ ಕುರ್ನಾಡು ಗ್ರಾಮದ ಮಿತ್ತಕೋಡಿಯ ಸೈಟ್ನಲ್ಲಿ ಕೆಲಸಕ್ಕೆಂದು ತಂದಿದ್ದ ಲಾರಿ, ಜೆಸಿಬಿ, ಹಿಟಾಚಿಯ ಏಳು ಬ್ಯಾಟರಿಗಳನ್ನು ಕದ್ದಿದ್ದ ಆರೋಪಿಗಳು ಬ್ಯಾಟರಿ ಮಾರಾಟಕ್ಕೆ ಬಾಳೆಪುಣಿ ಮೂಲಕ ಟಾಟಾ ಏಸ್ ವಾಹನ ಬಳಸಿಕೊಂಡು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಸಿಬ್ಬಂದಿ ಬಾಳೆಪುಣಿ ಗ್ರಾಮದ ಸುಟ್ಟಾಡಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಿ ಟಾಟಾ ಏಸ್ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳವುಗೈದ ಬ್ಯಾಟರಿ ಮತ್ತು ಟಾಟ ಏಸ್ ವಾಹನ ಸೇರಿ ಒಟ್ಟು 2.70 ಲಕ್ಷ ಮೌಲ್ಯದ ಸೊತ್ತನ್ನ ಪೊಲೀಸರು ವಶ ಪಡಿಸಿದ್ದಾರೆ. ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಕೊಣಾಜೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ್ ನೇತೃತ್ವದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅಶೋಕ್, ಪುರುಷೋತ್ತಮ್ ಹಾಗೂ ಶಿವಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Battery thieves arrested by Ullal police 2 lakhs worth items seized, including a Ace tempo.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm