ಬ್ರೇಕಿಂಗ್ ನ್ಯೂಸ್
02-12-21 12:20 pm HK Desk news ಕ್ರೈಂ
ಕುಂದಾಪುರ, ಡಿ.2: ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಖರೀದಿ ಸೋಗಿನಲ್ಲಿ ಬಂದಿದ್ದ ಇಬ್ಬರು ಮಹಿಳೆ ಸಹಿತ ಮೂವರು ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಎಗರಿಸಿರುವ ಘಟನೆ ನಡೆದಿದೆ.
ಕೋಟೇಶ್ವರದ ಯುವಿಎ ಮೆರೀಡಿಯನ್ ಹಾಲ್ ನಲ್ಲಿ ಮಂಗಳೂರು ಮೂಲದ ಓರಾ ಫೈನ್ ಜುವೆಲ್ಲರಿ ಲಿಮಿಟೆಡ್ ವತಿಯಿಂದ ಚಿನ್ನ ಮತ್ತು ವಜ್ರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲಾಗಿತ್ತು. ನ.27ರಿಂದ 29ರ ವರೆಗೆ ಮೂರು ದಿನಗಳ ಕಾಲ ಮೇಳ ನಡೆದಿತ್ತು. ಪ್ರದರ್ಶನ ಮುಗಿದ ಬಳಿಕ ಸಿಬಂದಿ ಒಟ್ಟು ಚಿನ್ನಾಭರಣ ಸಂಗ್ರಹದ ಬಗ್ಗೆ ತಪಾಸಣೆ ನಡೆಸಿದ್ದಾರೆ. ಈ ವೇಳೆ, 43 ಗ್ರಾಮ್ ತೂಕದ ಎರಡು ಬಂಗಾರದ ಬಳೆಗಳು ನಾಪತ್ತೆಯಾಗಿದ್ದು ಕಂಡುಬಂದಿದೆ.
ಸಿಸಿಟಿವಿ ಪರಿಶೀಲನೆ ನಡೆಸಿದಾಗ ಇಬ್ಬರು ಮಹಿಳೆಯರು ಮತ್ತು ಒಬ್ಬ ಯುವಕ ನ.29ರಂದು ಮಧ್ಯಾಹ್ನ ಬಂದಿದ್ದು, ಅವರು ಚಿನ್ನದ ಎರಡು ಬಳೆಗಳನ್ನು ತೆಗೆದು ತಮ್ಮ ಬ್ಯಾಗಿಗೆ ಹಾಕಿದ್ದು ಕಂಡುಬಂದಿದೆ. 43 ಗ್ರಾಮ್ ಚಿನ್ನದ ಎರಡು ಬಳೆಗಳ ಮೌಲ್ಯ 2.86 ಲಕ್ಷ ಮೌಲ್ಯದ್ದೆಂದು ಸಿಬಂದಿ ತಿಳಿಸಿದ್ದಾರೆ.
ಆಗಂತುಕರು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದು, ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಓರಾ ಜುವೆಲ್ಲರಿ ಮ್ಯಾನೇಜರ್ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Kundapur robbers who came as customers during gold exhibition steal three lakhs worth gold. 43 grams gold has been stolen. Police are now investigating the case.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm