ಬ್ರೇಕಿಂಗ್ ನ್ಯೂಸ್
            
                        02-12-21 12:47 pm HK Desk news ಕ್ರೈಂ
            ಉಳ್ಳಾಲ, ಡಿ.2: ತಲಪಾಡಿಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಕೈಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ 14 ವರ್ಷದ ಬಾಲಕಿಯೋರ್ವಳು ತನ್ನ ತಂಗಿಯೊಂದಿಗೆ ಒಳರಸ್ತೆಯಾಗಿ ಕಾಲ್ನಡಿಗೆಯಲ್ಲಿ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಟರಲ್ಲಿ ಬಂದಿದ್ದ ರಾಶಿಕ್ ಬಾಲಕಿಯ ಕೈ ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಬಗ್ಗೆ ಸಂತ್ರಸ್ತ ಬಾಲಕಿಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧಿಸಿ ಉಳ್ಳಾಲ ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


ಆರೋಪಿ ಸ್ಕೂಟರಲ್ಲಿ ಬಂದು ಹೋಗಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ಆರೋಪಿ, ಇದಕ್ಕೂ ಮುನ್ನ ಉಚ್ಚಿಲದಲ್ಲಿಯೂ ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ ಇಂದು ಉಳ್ಳಾಲ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ಸಿಸಿಟಿವಿ ಆಧಾರದಲ್ಲಿ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಕಾಮುಕ ರಾಶಿಕ್ ನನ್ನ ಬಂಧಿಸಿದ್ದಾರೆ. ದೂರಿನನ್ವಯ ಆರೋಪಿ ರಾಶಿಕ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
            
            
            City crime branch (CCB) apprehended the culprit, who is accused of sexually harassing a minor girl, who was on her way to school. The arrested is identified as Abdul Rashiq, resident of K C Road. He is also accused of molesting one more minor girl at Ucchila. Two cases are registered against accused Rashiq in Ullal police station. CCB sleuths are interrogating the accused to know his involvement in more crimes of this nature.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm