ಬ್ರೇಕಿಂಗ್ ನ್ಯೂಸ್
02-12-21 12:47 pm HK Desk news ಕ್ರೈಂ
ಉಳ್ಳಾಲ, ಡಿ.2: ತಲಪಾಡಿಯಲ್ಲಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಕೈಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್ (22) ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ 14 ವರ್ಷದ ಬಾಲಕಿಯೋರ್ವಳು ತನ್ನ ತಂಗಿಯೊಂದಿಗೆ ಒಳರಸ್ತೆಯಾಗಿ ಕಾಲ್ನಡಿಗೆಯಲ್ಲಿ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಟರಲ್ಲಿ ಬಂದಿದ್ದ ರಾಶಿಕ್ ಬಾಲಕಿಯ ಕೈ ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಬಗ್ಗೆ ಸಂತ್ರಸ್ತ ಬಾಲಕಿಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧಿಸಿ ಉಳ್ಳಾಲ ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


ಆರೋಪಿ ಸ್ಕೂಟರಲ್ಲಿ ಬಂದು ಹೋಗಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ಆರೋಪಿ, ಇದಕ್ಕೂ ಮುನ್ನ ಉಚ್ಚಿಲದಲ್ಲಿಯೂ ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿ ಇಂದು ಉಳ್ಳಾಲ ಠಾಣೆಗೆ ತೆರಳಿ ದೂರು ನೀಡಿದ್ದಾಳೆ.

ಸಿಸಿಟಿವಿ ಆಧಾರದಲ್ಲಿ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಕಾಮುಕ ರಾಶಿಕ್ ನನ್ನ ಬಂಧಿಸಿದ್ದಾರೆ. ದೂರಿನನ್ವಯ ಆರೋಪಿ ರಾಶಿಕ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
City crime branch (CCB) apprehended the culprit, who is accused of sexually harassing a minor girl, who was on her way to school. The arrested is identified as Abdul Rashiq, resident of K C Road. He is also accused of molesting one more minor girl at Ucchila. Two cases are registered against accused Rashiq in Ullal police station. CCB sleuths are interrogating the accused to know his involvement in more crimes of this nature.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm