ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am