ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm