ಬ್ರೇಕಿಂಗ್ ನ್ಯೂಸ್
13-09-20 11:01 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 13: ಕೊರೊನಾ ಕ್ವಾರಂಟೈನ್ ಕೇಂದ್ರದಲ್ಲಿ 27 ವರ್ಷದ ಯುವಕನೊಬ್ಬ ಯುವತಿಯನ್ನು ಬಲಾತ್ಕರಿಸಿ ಅತ್ಯಾಚಾರಗೈದ ಘಟನೆ ಥಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ ತಿಂಗಳಲ್ಲಿ ಘಟನೆ ನಡೆದಿದ್ದು ಸಂತ್ರಸ್ತ ಯುವತಿ ಆರೋಪಿ ಬಗ್ಗೆ ಭಯದಿಂದಾಗಿ ಆಗ ದೂರು ಕೊಡಲು ಮುಂದಾಗಿರಲಿಲ್ಲ. ಈಗ ದೂರು ಕೊಟ್ಟ ಮೇರೆಗೆ ಪೊಲೀಸರು ಬಂಧನ ಕಾರ್ಯಾಚರಣೆ ನಡೆಸಿದ್ದಾರೆ.
11 ವರ್ಷದ ಹುಡುಗನೊಬ್ಬ ಕೊರೊನಾ ಪಾಸಿಟಿವ್ ಆಗಿ ಕ್ವಾರಂಟೈನ್ ಕೇಂದ್ರಕ್ಕೆ ಸೇರ್ಪಡೆಯಾಗಿದ್ದ. ಈ ವೇಳೆ, ಹುಡುಗನ ಜೊತೆ ಆತನ ಹತ್ತಿರದ ಸಂಬಂಧಿಯಾಗಿದ್ದ 20 ವರ್ಷದ ಯುವತಿ ತನ್ನ ಹತ್ತು ತಿಂಗಳ ಮಗುವಿನ ಜೊತೆ ಬಂದಿದ್ದಳು. ಈ ವೇಳೆ ಆರೋಪಿ, ಯುವತಿಯಿದ್ದ ಇನ್ನೊಂದು ಕೊಠಡಿಗೆ ಬಿಸಿ ನೀರು ಕೊಡುವ ನೆಪದಲ್ಲಿ ಒಳಗೆ ಬಂದಿದ್ದು ಬಲಾತ್ಕಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗುವನ್ನು ಕೊಲ್ಲುವ ಬೆದರಿಕೆ ಹಾಕಿದ್ದು ಬಳಿಕ ಅತ್ಯಾಚಾರ ಗೈದಿದ್ದ. ಮಗುವನ್ನು ಕೊಲ್ಲುವುದಾಗಿ ಬೆದರಿಸಿ ಜೂನ್ ತಿಂಗಳ ಮೊದಲ ವಾರದಲ್ಲಿ ಮೂರು ಬಾರಿ ಇಂಥ ಕೃತ್ಯ ಗೈದಿದ್ದ ಎಂದು ಯುವತಿ ಈಗ ಪೊಲೀಸ್ ದೂರು ನೀಡಿದ್ದಾಳೆ.
ಇದನ್ನೂ ಓದಿ: ಕೊರೊನಾ ಸೋಂಕಿತ ಯುವತಿಯ ರೇಪ್ ; ಆಂಬುಲೆನ್ಸ್ ಚಾಲಕನ ಕೃತ್ಯ !
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm