ಬ್ರೇಕಿಂಗ್ ನ್ಯೂಸ್
06-12-21 10:26 pm HK Desk news ಕ್ರೈಂ
ಪುತ್ತೂರು, ಡಿ.6: ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಹಿಂದು ಸಂಘಟನೆಗೆ ಸೇರಿದ ಮೂವರು ಯುವಕರಿಗೆ ಮುಸುಕುಧಾರಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದೆ.
ಮೀನು ಮಾರಾಟ ಮಾಡುತ್ತಿದ್ದ ಮೋಹನ್, ಮಹೇಶ್ ಮತ್ತು ಅಶೋಕ್ ಎಂಬ ಮೂವರು ಯುವಕರ ಮೇಲೆ ತಂಡ ಚೂರಿಯಿಂದ ಇರಿದು ಪರಾರಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ಅಶೋಕ್ ಶೆಟ್ಟಿಯವರಿಗೆ ಸೇರಿದ ಮೀನು ಮಾರಾಟದ ಅಂಗಡಿಗೆ ಎರಡು ತಿಂಗಳ ಹಿಂದೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಇದೀಗ ಅವರ ಮೇಲೆ ಚೂರಿಯಿಂದ ಇರಿಯಲಾಗಿದ್ದು, ಅಶೋಕ್ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ಇಳಂತಿಲ ಪರಿಸರದಲ್ಲಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿತ್ತು. ಮೂವರು ಅನ್ಯಕೋಮಿನ ವ್ಯಕ್ತಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಘಟನೆಯ ಪ್ರತೀಕಾರಕ್ಕಾಗಿ ಇಂದಿನ ಘಟನೆ ನಡೆದಿದೆ ಎನ್ನಲಾಗುತ್ತಿದೆ.
Masked miscreants launched a lethal attack with sharp weapons on a Hindu organization activist at Halegate on Monday December 6 evening and escaped. Ashok Shetty, a resident of Kajekar was injured in the attack. It is gathered, Ashok runs a fishing business near Halegate here. He is also an activist of a Hindu organization. It is said that he is under treatment in the intensive care unit at a private hospital in Puttur.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm