ಬ್ರೇಕಿಂಗ್ ನ್ಯೂಸ್
06-12-21 10:26 pm HK Desk news ಕ್ರೈಂ
ಪುತ್ತೂರು, ಡಿ.6: ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ಹಿಂದು ಸಂಘಟನೆಗೆ ಸೇರಿದ ಮೂವರು ಯುವಕರಿಗೆ ಮುಸುಕುಧಾರಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾಗಿದೆ.
ಮೀನು ಮಾರಾಟ ಮಾಡುತ್ತಿದ್ದ ಮೋಹನ್, ಮಹೇಶ್ ಮತ್ತು ಅಶೋಕ್ ಎಂಬ ಮೂವರು ಯುವಕರ ಮೇಲೆ ತಂಡ ಚೂರಿಯಿಂದ ಇರಿದು ಪರಾರಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಮುಸುಕುಧಾರಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ಅಶೋಕ್ ಶೆಟ್ಟಿಯವರಿಗೆ ಸೇರಿದ ಮೀನು ಮಾರಾಟದ ಅಂಗಡಿಗೆ ಎರಡು ತಿಂಗಳ ಹಿಂದೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಇದೀಗ ಅವರ ಮೇಲೆ ಚೂರಿಯಿಂದ ಇರಿಯಲಾಗಿದ್ದು, ಅಶೋಕ್ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ಇಳಂತಿಲ ಪರಿಸರದಲ್ಲಿ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿತ್ತು. ಮೂವರು ಅನ್ಯಕೋಮಿನ ವ್ಯಕ್ತಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಘಟನೆಯ ಪ್ರತೀಕಾರಕ್ಕಾಗಿ ಇಂದಿನ ಘಟನೆ ನಡೆದಿದೆ ಎನ್ನಲಾಗುತ್ತಿದೆ.
Masked miscreants launched a lethal attack with sharp weapons on a Hindu organization activist at Halegate on Monday December 6 evening and escaped. Ashok Shetty, a resident of Kajekar was injured in the attack. It is gathered, Ashok runs a fishing business near Halegate here. He is also an activist of a Hindu organization. It is said that he is under treatment in the intensive care unit at a private hospital in Puttur.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm