ಬ್ರೇಕಿಂಗ್ ನ್ಯೂಸ್
07-12-21 12:39 pm HK Desk news ಕ್ರೈಂ
ಮುಜಾಫರ್ ನಗರ, ಡಿ.7: ಹತ್ತನೇ ತರಗತಿಯ 17 ಮಂದಿ ಶಾಲಾ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಡ್ರಗ್ ಪೂರೈಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಎರಡು ಶಾಲೆಯ ಮ್ಯಾನೇಜರ್ ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುಜಾಫರ್ ನಗರ ಜಿಲ್ಲೆಯ ಪುರ್ಕಾಜಿ ಟೌನ್ ನಲ್ಲಿ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ಎರಡು ಸ್ಕೂಲ್ ಮ್ಯಾನೇಜರ್ ಗಳು ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಡ್ರಗ್ಸ್ ಪೂರೈಸಿ, 17 ಮಂದಿ ಹತ್ತನೇ ಕ್ಲಾಸ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಸ್ಥಳೀಯ ಪೊಲೀಸರಿಗೆ ಮತ್ತು ಪತ್ರಕರ್ತರಿಗೆ ಒತ್ತಡ ಹಾಕಿ ಮುಚ್ಚಿ ಹಾಕಲು ಯತ್ನ ನಡೆದಿತ್ತು.
ವಿಷಯ ತಿಳಿದ ಸ್ಥಳೀಯ ಬಿಜೆಪಿ ಶಾಸಕ ಪ್ರಮೋದ್ ಉತ್ವಾಲ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ 17 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಕೂಡ ಈ ಬಗ್ಗೆ ಸ್ಕೂಲ್ ಮ್ಯಾನೇಜರ್ ಗಳು ಬೆದರಿಕೆ ಹಾಕಿದ್ದರು. ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕ್ಲಾಸ್ ನಲ್ಲಿ ಫೇಲ್ ಮಾಡೋದಾಗಿ ಮತ್ತು ನಿಮ್ಮ ಹೆತ್ತವರನ್ನು ಕೊಲ್ಲುವುದಾಗಿ ಬೆದರಿಸಿದ್ದರು.
ಘಟನೆ ನಡೆದ ಮರುದಿನ ಶಾಲೆಗೆ ರಜೆ ಹಾಕಿದ್ದ ವಿದ್ಯಾರ್ಥಿನಿಯರು ಪ್ರಕರಣದ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಿದ್ದರು. ಶಾಲಾ ವಿದ್ಯಾರ್ಥಿನಿಯರು ತಮಗೆ ರಾತ್ರಿ ವೇಳೆಗೆ ಊಟ ಮಾಡಲು ಖಿಚಡಿ ತಯಾರಿಸಿದ್ದರು. ಆದರೆ, ಸ್ಕೂಲ್ ಮ್ಯಾನೇಜರ್ ಅಲ್ಲಿಗೆ ಬಂದು ಖಿಚಡಿಯನ್ನು ಎಸೆದು ಬೇರೆಯದ್ದೇ ಆಹಾರ ತಯಾರಿಸುವಂತೆ ಮಾಡಿದ್ದರು. ಅದಕ್ಕೆ ಏನೋ ಅಮಲು ಪದಾರ್ಥ ಹಾಕಿದ್ದರು ಎಂಬ ಆರೋಪವನ್ನು ವಿದ್ಯಾರ್ಥಿನಿಯರು ಮಾಡಿದ್ದಾರೆ. ಇಬ್ಬರು ಸ್ಕೂಲ್ ಮ್ಯಾನೇಜರ್ ವಿರುದ್ಧ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
FIR has been lodged against the managers of two schools in UP’s Muzaffarnagar after 17 girls of Class 10 were drugged and then allegedly molested on the pretext of a practical exam.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm