ಬ್ರೇಕಿಂಗ್ ನ್ಯೂಸ್
            
                        07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
            
            
            A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm