ಬ್ರೇಕಿಂಗ್ ನ್ಯೂಸ್
07-12-21 07:15 pm HK Desk news ಕ್ರೈಂ
ಔರಂಗಬಾದ್, ಡಿ.7 : ತಮ್ಮ ಮಾತು ಮೀರಿ ಬೇರೊಬ್ಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ 21 ವರ್ಷದ ಯುವತಿಯನ್ನು ಆಕೆಯ ಅಪ್ರಾಪ್ತ ತಮ್ಮ ಮತ್ತು ತಾಯಿಯೇ ಸೇರಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಗೊಳಗಾದ ಯುವತಿಯನ್ನು ಕೃತಿ ಎಂದು ಗುರುತಿಸಲಾಗಿದೆ. ಜೂನ್ 21ರಂದು ಈಕೆ ಅವಿನಾಶ್ ಥೋರ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆ ಬಳಿಕ ದಂಪತಿ ಗಾಯಗಾಂವ್ ಗ್ರಾಮದಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಇದು ಯುವತಿ ಕುಟುಂಬದ ಸಿಟ್ಟಿಗೆ ಕಾರಣವಾಗಿತ್ತು.
ಈ ಬಗ್ಗೆ ಕೊಲ್ಲಲು ಪ್ಲಾನ್ ಹಾಕಿದ್ದ ಕೃತಿಯ ತಾಯಿ ಮತ್ತು ತಮ್ಮ ಆಕೆಯ ಮನೆಗೆ ಆಗಮಿಸಿದ್ದರು. ಅವರಿಗೆ ಟೀ ಮಾಡುತ್ತಿದ್ದ ವೇಳೆ ಆಕೆಯ ತಲೆಯನ್ನು ಹೊಡೆದು ಕತ್ತರಿಸಿದ್ದಾರೆ ಎನ್ನಲಾಗುತ್ತಿದೆ.
ಕೃತಿಯ ಹತ್ಯೆ ಮಾಡಿ, ಕತ್ತರಿಸಿದ ತಲೆಯ ಜೊತೆ ತಾಯಿ ಮತ್ತು ತಮ್ಮ ಸೆಲ್ಫಿ ಕ್ಲಿಕ್ಕಿಸಿಕೊಂಡು ಭೀಭತ್ಸವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಆರೋಪಿಗಳೂ ವೈಜಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಈ ನಡುವೆ, ಅವಿನಾಶ್ ಮನೆಗೆ ಹಿಂತಿರುಗಿದಾಗ ಅಡುಗೆ ಮನೆಯಲ್ಲಿ ತಲೆ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ನಿಯ ಶವ ಬಿದ್ದಿತ್ತು. ಪೊಲೀಸರಿಗೆ ವಿಷಯ ತಿಳಿಸುವಷ್ಟರಲ್ಲಿ ತಾಯಿಯದ್ದೇ ಕೃತ್ಯ ಎನ್ನುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 21-year-old woman was decapitated allegedly by her brother for tying the knot to a man without the assent of her family on Sunday, the police said. After decapitating the girl, who was according to report pregnant, Shobha Sanjay Mote (mother, aged 38) and Sanket Sanjay Mote (brother, aged 18) of the deceased victim allegedly dragged the victim's head and exhibited it before the neighbours.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm