ಬ್ರೇಕಿಂಗ್ ನ್ಯೂಸ್
10-12-21 11:39 pm HK Desk news ಕ್ರೈಂ
ಮಂಗಳೂರು, ಡಿ.10 : ನಗರ ಹೊರವಲಯದ ನೀರುಮಾರ್ಗ ಬಳಿಯ ಪಡು ಎಂಬಲ್ಲಿ ಹಿಂದು ಯುವತಿಯ ಜೊತೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಡ್ಯಾರು ಪದವು ನಿವಾಸಿ ಅಬ್ದುಲ್ ರಜಾಕ್ ಯಾನೆ ರಿಯಾಜ್ ಹಲ್ಲೆಗೊಳಗಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದು ಯುವತಿ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನೀರುಮಾರ್ಗದ ಬಳಿ ಯುವಕರ ತಂಡ ತಡೆದು ನಿಲ್ಲಿಸಿದೆ.
ಯುವಕ, ಯುವತಿಯನ್ನು ಕಾರಿನಲ್ಲಿ ಮಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮೊದಲೇ ಮಾಹಿತಿ ಇದ್ದ ಯುವಕರ ತಂಡ, ಪಡು ಅಂಚೆ ಕಚೇರಿ ಬಳಿ ಕಾರನ್ನು ತಡೆದು ಯುವತಿ ಮತ್ತು ಯುವಕನನ್ನು ಪ್ರಶ್ನೆ ಮಾಡಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ಅಬ್ದುಲ್ ರಜಾಕ್ ಮೇಲೆ ಐದಾರು ಮಂದಿಯ ತಂಡ ಹಲ್ಲೆ ನಡೆಸಿದೆ. ಯುವಕನ ತಲೆಗೆ ಬೀಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದು ತಲೆಗೆ ಏಟು ಬಿದ್ದು ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಆತನನ್ನು ಅಂಬುಲೆನ್ಸ್ನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಯುವತಿ ಮೇಲೂ ಏಟು ಬಿದ್ದಿದ್ದು ಆಕೆ ಓಡಿ ತಪ್ಪಿಸಿಕೊಂಡಿದ್ದಾಳೆ.
ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಕಮಿಷನರ್ ಶಶಿಕುಮಾರ್ ಕೂಡ ಸ್ಥಳಕ್ಕೆ ತೆರಳಿದ್ದು ಕ್ರಮಕ್ಕೆ ಸೂಚಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಹಲ್ಲೆಯಾದ ಯುವಕ ಅಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
Mangalore Hindu activists assault Muslim youth with beer bottle as Hindu girl was in the car in Adyarpadavu. He has been admitted to the private hospital in city and is said to be out of danger. A case has been registered at the Rural Police Station.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm