ಬ್ರೇಕಿಂಗ್ ನ್ಯೂಸ್
11-12-21 12:16 pm HK Desk news ಕ್ರೈಂ
ಬೆಂಗಳೂರು, ಡಿ.11 : ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದ ಜೆ.ಬಿ.ನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಚಲ್ಲಘಟ್ಟ ಲೋಹಿತ್ @ ರೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಮತ್ತು ಬನ್ನೇರುಘಟ್ಟ ಠಾಣೆಯ ರೌಡಿಶೀಟರ್ ಆಗಿರುವ ಲೋಹಿತ್ @ ರೋಹಿತ್ ವಿರುದ್ಧ ರಾಬರಿ, ಅಪಹರಣ, ಕೊಲೆ, ಹಲ್ಲೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈ ಹಿಂದೆ ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ನನ್ನ ಪೊಲೀಸರು ಬಂಧಿಸಿದ್ದರು.
ಇಂದಿರಾನಗರ ಠಾಣೆ ಕೊಲೆ, ಅಪಹರಣ ಪ್ರಕರಣದಲ್ಲಿ ಹಾಗೂ ಇತರೆ 17 ಪ್ರಕರಣ ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರೋಹಿತ್ ನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.
ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚಲ್ಲಘಟ್ಟದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದು ಇಂದಿರಾನಗರ ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಸ್ಟೇಬಲ್ ಸೈಯದ್ ಮೊಯೀನುಲ್ಲಾ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದು, ಪಿಐ ಹರೀಶ್ ಆರೋಪಿಗೆ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಹಲ್ಲೆಗೆ ಮುಂದಾಗಿದ್ದು ಇಂದಿರಾನಗರ ಠಾಣೆ ಪಿಎಸ್ಐ ಅಮರೇಶ್ ಜೇಗರಕಲ್ ಅವರು ರೌಡಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
Bangalore Police open fire at main accused of Varthur Prakash kidnap case.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm