ಬ್ರೇಕಿಂಗ್ ನ್ಯೂಸ್
12-12-21 03:09 pm HK Desk news ಕ್ರೈಂ
ಮಂಗಳೂರು, ಡಿ.12 : ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಮನೆಯೊಳಗೆ ನುಗ್ಗಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ಬಂಟ್ವಾಳ ತಾಲೂಕಿನ ನಂದಾವರದ ಮಹಿಳೆ ಎನ್ನಲಾಗುತ್ತಿದ್ದು ನಿರ್ಮಾಣ ಹಂತದ ಮನೆಯೊಳಗಿದ್ದ ವೇಳೆ ಹಿಂಬಾಗಿಲ ಮೂಲಕ ನುಗ್ಗಿದ ಇನ್ನೊಬ್ಬ ಮಹಿಳೆ ಮತ್ತು ಕೆಲವು ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಮತ್ತು ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ. ಮಹಿಳೆಯ ಮೇಲೆ ಏನೋ ಸಿಟ್ಟಿನಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಹಲ್ಲೆ ನಡೆಸಿದ ಮಹಿಳೆ ಮತ್ತು ಯುವಕರು ಆಕೆಯ ಸಂಬಂಧಿಕರೇ ಎನ್ನಲಾಗುತ್ತಿದ್ದು ಎಲ್ಲಿ ಘಟನೆ ನಡೆದಿದೆ ಎನ್ನುವ ಬಗ್ಗೆ ಮಾಹಿತಿಯಿಲ್ಲ. ಬಂಟ್ವಾಳ ಪೊಲೀಸರ ಬಳಿ ಈ ಬಗ್ಗೆ ಕೇಳಿದರೆ, ಎಲ್ಲಿ ಆಗಿದೆ ಎನ್ನುವುದು ದೃಢಪಟ್ಟಿಲ್ಲ. ಉಪ್ಪಿನಂಗಡಿ ಬಳಿ ನಡೆದಿರುವ ಘಟನೆ ಎನ್ನುವ ಮಾಹಿತಿಗಳಿವೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಲವರ ಪ್ರಕಾರ, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸಂಬಂಧಿಕರೇ ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿ, ತನಿಖೆ ನಡೆಸಲು ಮುಂದಾಗಿದ್ದಾರೆ.
Mangalore Muslim woman thrashed by family video goes viral on social media. The police are now investigating the case to know the place of the incident and details. According to some the incident has taken place in Bantwal. It is said she was thrashed for having extra marital affair.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm