ಬ್ರೇಕಿಂಗ್ ನ್ಯೂಸ್
12-12-21 04:29 pm HK Desk news ಕ್ರೈಂ
ನವದೆಹಲಿ, ಡಿ.12 : ಶಾಲಾ ಆವರಣದ ಹೊರಗಡೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಚೂರಿಯಿಂದ ಇರಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೂರ್ವ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಘಟನೆ ನಡೆದಿದ್ದು ಸರ್ವೋದಯ ಬಾಲ ವಿದ್ಯಾಲಯದಲ್ಲಿ 10ನೇ ತರಗತಿ ಪರೀಕ್ಷೆ ಮುಗಿಸಿ ಶಾಲೆಯಿಂದ ಹೊರಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೇರೆ ಶಾಲೆಯ ವಿದ್ಯಾರ್ಥಿಗಳ ಗುಂಪು ಅಟ್ಟಾಡಿಸಿ ಚಾಕುವಿನಿಂದ ಇರಿದು ಗಾಯಗೊಳಿಸಿದೆ.
ಗಾಯಾಳುಗಳನ್ನು ಗೌತಮ್, ರೆಹನ್, ಫೈಜಾನ್ ಮತ್ತು ಆಯುಷ್ ಎಂದು ಗುರುತಿಸಲಾಗಿದೆ. ಇವರೆಲ್ಲ ಸರ್ವೋದಯ ಬಾಲ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದರು. ಯಾಕಾಗಿ ಈ ಹಲ್ಲೆ ಕೃತ್ಯ ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Having just given their 10th standard examinations at Sarvodaya Bal Vidyalaya in East Delhi, the students were leaving the school premises when they were stabbed in a brutal knife attack by students from another school.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm