ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm