ಬ್ರೇಕಿಂಗ್ ನ್ಯೂಸ್
12-12-21 08:13 pm HK Desk news ಕ್ರೈಂ
ಬಂಟ್ವಾಳ, ಡಿ.12 : ಮುಸ್ಲಿಂ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬರ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವಳಕಟ್ಟೆ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದೂರು ನೀಡಿದ್ದಾರೆ. ತನ್ನ ಪತ್ನಿ ಹಸೀನಾ ಮತ್ತು ಅಫ್ರಿದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಅಬ್ದುಲ್ ರಹಿಮಾನ್ ಉಪ್ಪಿನಂಗಡಿಯ ಮಠದಲ್ಲಿ ಗುಜರಿ ಅಂಗಡಿ ಹೊಂದಿದ್ದು ಅದರ ಪಕ್ಕದ ಕಟ್ಟಡ ಒಂದರಲ್ಲಿ ನ.21 ರಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆ ಘಟನೆಯ ವಿಡಿಯೋ ಇಂದು ವೈರಲ್ ಆಗಿತ್ತು.

ಅಬ್ದುಲ್ ರಹಮಾನ್ ಅವರ ಪರಿಚಯದ ಮಹಿಳೆ ಮನೆಯೊಂದಕ್ಕೆ ಬಂದಿದ್ದು ಅಲ್ಲಿದ್ದಾಗ, ಅಬ್ದುಲ್ ಅವರ ಪತ್ನಿ ಹಸೀನಾ ಮತ್ತು ಇನ್ನಿತರ ಯುವಕರು ಬಂದು ಹಲ್ಲೆ ನಡೆಸಿದ್ದರು. ಹಸೀನಾ, ನನ್ನ ಗಂಡನ ಜೊತೆಗೆ ನಿನಗೇನು ಕೆಲಸ ಎಂದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರು.

ಚಾಲಕ ಅಫ್ರಿದಿ ಎಂಬ ಯುವಕ ಪ್ಲಾಸ್ಟಿಕ್ ಪೈಪ್ ನಲ್ಲಿ ಹೊಡೆದು ಹಲ್ಲೆ ನಡೆಸಿದ್ದರು. ಮುಂದಕ್ಕೆ ನೀನು ಇಲ್ಲಿಗೆ ಬಂದಲ್ಲಿ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಅಬ್ದುಲ್ ರಹಿಮಾನ್ ಡಿ.12 ರಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಅವರ ಪತ್ನಿ ಹಸೀನಾ ಮತ್ತು ಅಫ್ರಿದಿ ಎಂಬವರ ವಿರುದ್ಧ ಸೆಕ್ಷನ್ 323, 324, 504 ಹಾಗೂ 506 ಅಡಿ ದೂರು ದಾಖಲಾಗಿದೆ.
Muslim woman thrashed by family video goes viral on social media. Husband files complaint against wife at Uppinangady station in Mangalore.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm