ಬ್ರೇಕಿಂಗ್ ನ್ಯೂಸ್
14-12-21 08:55 pm HK Desk news ಕ್ರೈಂ
ಮಂಗಳೂರು, ಡಿ.14 : ಅಪ್ರಾಪ್ತ ಯುವತಿಯನ್ನು ಮೂವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಕೃತ್ಯಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪುವಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಅಪ್ರಾಪ್ತ ಯುವತಿಗೆ ಅಮಲು ಬರಿಸುವ ಪದಾರ್ಥ ನೀಡಿ, ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ.
ತನ್ನ ಮಗಳನ್ನು ಮೂವರು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಮಂಗಳೂರಿನವರಾಗಿದ್ದು ಒಬ್ಬ ಕೇರಳದ ನಿವಾಸಿ. ಮೂವರನ್ನೂ ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಲ್ಲಿ ಓರ್ವ ಈ ಹಿಂದೆ ಬಜ್ಪೆ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಆರೋಪಿ. ಚಿಲಿಂಬಿಗುಡ್ಡೆ ಎಂಬಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಆತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಇದಲ್ಲದೇ, ಇತ್ತೀಚೆಗೆ ನಾಗಬನ ಹಾನಿ ಮಾಡಿದ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದಾನೆ.
ಇದೇ ಪ್ರಕರಣದಲ್ಲಿ ಠಾಣೆಗೆ ಬಂದಿದ್ದ ಅಪ್ರಾಪ್ತೆಯ ಮೊಬೈಲ್ ನಂಬರ್ ಪಡೆದು ಆಕೆಯ ಜೊತೆಗೆ ಮೆಸೇಜ್ ಮಾಡಿ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.
Three persons were arrested under Protection of Children Against Sexual Offences Bill (POCSO) for sexually harassment a minor under Ullal police station limits. Two of the accused are from Mangaluru and another from Kasargod.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm