ಬ್ರೇಕಿಂಗ್ ನ್ಯೂಸ್
            
                        14-12-21 08:55 pm HK Desk news ಕ್ರೈಂ
            ಮಂಗಳೂರು, ಡಿ.14 : ಅಪ್ರಾಪ್ತ ಯುವತಿಯನ್ನು ಮೂವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಕೃತ್ಯಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪುವಿನ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ. ಅಪ್ರಾಪ್ತ ಯುವತಿಗೆ ಅಮಲು ಬರಿಸುವ ಪದಾರ್ಥ ನೀಡಿ, ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ.
ತನ್ನ ಮಗಳನ್ನು ಮೂವರು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಮಂಗಳೂರಿನವರಾಗಿದ್ದು ಒಬ್ಬ ಕೇರಳದ ನಿವಾಸಿ. ಮೂವರನ್ನೂ ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಲ್ಲಿ ಓರ್ವ ಈ ಹಿಂದೆ ಬಜ್ಪೆ ಠಾಣೆಯಲ್ಲಿ ಪೋಕ್ಸೋ ಪ್ರಕರಣದ ಆರೋಪಿ. ಚಿಲಿಂಬಿಗುಡ್ಡೆ ಎಂಬಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಆತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಇದಲ್ಲದೇ, ಇತ್ತೀಚೆಗೆ ನಾಗಬನ ಹಾನಿ ಮಾಡಿದ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದಾನೆ.
ಇದೇ ಪ್ರಕರಣದಲ್ಲಿ ಠಾಣೆಗೆ ಬಂದಿದ್ದ ಅಪ್ರಾಪ್ತೆಯ ಮೊಬೈಲ್ ನಂಬರ್ ಪಡೆದು ಆಕೆಯ ಜೊತೆಗೆ ಮೆಸೇಜ್ ಮಾಡಿ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.
            
            
            Three persons were arrested under Protection of Children Against Sexual Offences Bill (POCSO) for sexually harassment a minor under Ullal police station limits. Two of the accused are from Mangaluru and another from Kasargod.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm