ಬ್ರೇಕಿಂಗ್ ನ್ಯೂಸ್
14-09-20 08:46 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 14: ಸ್ಯಾಂಡಲ್ ವುಡ್ ಡ್ರಗ್ಸ್ ಆರೋಪ ಪ್ರಕರಣ ಸಂಬಂಧ ನಟಿ ರಾಗಿಣಿ ದ್ವಿವೇದಿ ಸೇರಿ ಐವರನ್ನು ನಗರದ 1ನೆ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆ ಆರೋಪಿಗಳನ್ನು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ರವಾನೆ ಮಾಡಲಾಯಿತು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಜನಾ, ರಾಗಿಣಿ ಜೊತೆ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟಿ ಸಂಜನಾರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿತು.
ವಿಧಿವಿಜ್ಞಾನ ಕೇಂದ್ರದಲ್ಲಿ ಒಬ್ಬರನ್ನೊಬ್ಬರು ಬಿಟ್ಟು ಹೋಗುವಾಗ ಇಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಸಂಜನಾ ಕಣ್ಣೀರು ಹಾಕಿ ರಾಗಿಣಿಗೆ ವಿದಾಯ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೂ ಮೊದಲು ಇಬ್ಬರ ಸಂಬಂಧ ಅಷ್ಟಕ್ಕಷ್ಟೇ ಇತ್ತು. ಆದರೆ ಕಳೆದ 8 ದಿನಗಳಿಂದ ರಾಗಿಣಿ ಮತ್ತು ಸಂಜನಾ ಒಂದಾಗಿದ್ದರು. ಮೊದ ಮೊದಲು ಇಬ್ಬರ ನಡುವೆ ಅಸಮಾಧಾನವಿದ್ದರೂ ನಂತರ ಇಬ್ಬರು ಜೊತೆಯಾಗಿದ್ದರು.
ರೀಲ್ ನಲ್ಲಿ ಪೊಲೀಸ್ ಆಗಿದ್ದ ರಾಗಿಣಿ ಇಂದು ರಿಯಲ್ಲಾಗಿ ಖೈದಿಯಾಗುತ್ತಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದಲ್ಲಿ ಕಾಪ್ ರೋಲ್ ನಲ್ಲಿ ರಾಗಿಣಿ ಮಿಂಚಿಸಿದ್ದಾರೆ.
ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ವಾಹನದಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲುಪಾಲದ ಮೊದಲ ನಟಿ ಎಂಬ ಕುಖ್ಯಾತಿಗೆ ರಾಗಿಣಿ ಪಾತ್ರವಾಗಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm