ಬ್ರೇಕಿಂಗ್ ನ್ಯೂಸ್
15-09-20 11:33 am Headline Karnataka News Network ಕ್ರೈಂ
ಶಿವಮೊಗ್ಗ, ಸೆಪ್ಟೆಂಬರ್ 15: ಇಲ್ಲೊಬ್ಬ ತಹಸೀಲ್ದಾರ್ ಹುದ್ದೆಯ ಅಧಿಕಾರಿ ಗ್ರಾಮ ಸಹಾಯಕಿ ಸಂಬಳ ಕೇಳಿದ್ದಕ್ಕೆ ಮಂಚಕ್ಕೆ ಬರಲು ಆಹ್ವಾನ ನೀಡಿದ್ದಾಗಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಭದ್ರಾವತಿ ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಲೈಂಗಿಕ ಕಿರುಕುಳದ ಆರೋಪಕ್ಕೀಡಾದ ಅಧಿಕಾರಿ.
ಗ್ರಾಮ ಸಹಾಯಕಿಯ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ, ಸಂಬಳ ಬರದೇ ಇದ್ದುದರಿಂದ ನೊಂದು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಮಾಡಿಕೊಂಡಿದ್ದರು. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಸಂಬಳ ಮಾಡಿಕೊಡುವುದಾಗಿ ತಹಶೀಲ್ದಾರ್ ಹೇಳಿದ್ದಾಗಿ ನೊಂದ ಮಹಿಳೆ ಆರೋಪಿಸಿ ದೂರು ನೀಡಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm