ಬ್ರೇಕಿಂಗ್ ನ್ಯೂಸ್
15-09-20 11:33 am Headline Karnataka News Network ಕ್ರೈಂ
ಶಿವಮೊಗ್ಗ, ಸೆಪ್ಟೆಂಬರ್ 15: ಇಲ್ಲೊಬ್ಬ ತಹಸೀಲ್ದಾರ್ ಹುದ್ದೆಯ ಅಧಿಕಾರಿ ಗ್ರಾಮ ಸಹಾಯಕಿ ಸಂಬಳ ಕೇಳಿದ್ದಕ್ಕೆ ಮಂಚಕ್ಕೆ ಬರಲು ಆಹ್ವಾನ ನೀಡಿದ್ದಾಗಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಭದ್ರಾವತಿ ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಲೈಂಗಿಕ ಕಿರುಕುಳದ ಆರೋಪಕ್ಕೀಡಾದ ಅಧಿಕಾರಿ.
ಗ್ರಾಮ ಸಹಾಯಕಿಯ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ, ಸಂಬಳ ಬರದೇ ಇದ್ದುದರಿಂದ ನೊಂದು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಮಾಡಿಕೊಂಡಿದ್ದರು. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಸಂಬಳ ಮಾಡಿಕೊಡುವುದಾಗಿ ತಹಶೀಲ್ದಾರ್ ಹೇಳಿದ್ದಾಗಿ ನೊಂದ ಮಹಿಳೆ ಆರೋಪಿಸಿ ದೂರು ನೀಡಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm