ಬ್ರೇಕಿಂಗ್ ನ್ಯೂಸ್
15-09-20 11:33 am Headline Karnataka News Network ಕ್ರೈಂ
ಶಿವಮೊಗ್ಗ, ಸೆಪ್ಟೆಂಬರ್ 15: ಇಲ್ಲೊಬ್ಬ ತಹಸೀಲ್ದಾರ್ ಹುದ್ದೆಯ ಅಧಿಕಾರಿ ಗ್ರಾಮ ಸಹಾಯಕಿ ಸಂಬಳ ಕೇಳಿದ್ದಕ್ಕೆ ಮಂಚಕ್ಕೆ ಬರಲು ಆಹ್ವಾನ ನೀಡಿದ್ದಾಗಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಭದ್ರಾವತಿ ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಲೈಂಗಿಕ ಕಿರುಕುಳದ ಆರೋಪಕ್ಕೀಡಾದ ಅಧಿಕಾರಿ.
ಗ್ರಾಮ ಸಹಾಯಕಿಯ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ, ಸಂಬಳ ಬರದೇ ಇದ್ದುದರಿಂದ ನೊಂದು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಮಾಡಿಕೊಂಡಿದ್ದರು. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಸಂಬಳ ಮಾಡಿಕೊಡುವುದಾಗಿ ತಹಶೀಲ್ದಾರ್ ಹೇಳಿದ್ದಾಗಿ ನೊಂದ ಮಹಿಳೆ ಆರೋಪಿಸಿ ದೂರು ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm