ಬ್ರೇಕಿಂಗ್ ನ್ಯೂಸ್
20-12-21 03:53 pm HK Desk news ಕ್ರೈಂ
ಮಂಗಳೂರು, ಡಿ.20: ಕಾನೂನು ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ವಕೀಲ ಕೆ.ಎಸ್.ಎನ್ ರಾಜೇಶ್ ಮಂಗಳೂರಿನ ಕೋರ್ಟಿಗೆ ಶರಣಾಗಿದ್ದಾರೆ.
ಮೂರನೇ ಜೆಎಂಎಫ್ ಕೋರ್ಟಿನಲ್ಲಿ ಮಧ್ಯಾಹ್ನ ಮೂರು ಗಂಟೆಗೆ ದಿಢೀರ್ ಹಾಜರಾಗಿದ್ದಾರೆ. ವಕೀಲನ ಹಾಜರಾತಿ ತಿಳಿಯುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು ದೌಡಾಯಿಸಿ ಬಂದಿದ್ದಾರೆ.
ಅ.18 ರಂದು ಎಫ್ಐಆರ್ ದಾಖಲಾದ ಬೆನ್ನಲ್ಲೇ ವಕೀಲ ಕೆಎಸ್ಎನ್ ರಾಜೇಶ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಈ ನಡುವೆ, ಮಂಗಳೂರಿನ ಕೋರ್ಟಿನಲ್ಲಿ ಹಾಕಿದ್ದ ನಿರೀಕ್ಷಣಾ ಜಾಮೀನು ತಿರಸ್ಕೃತ ಆಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ರಾಜೇಶ್ ಪರ ವಕೀಲರು ಅಲ್ಲಿಯೂ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇತ್ತೀಚೆಗೆ ಹೈಕೋರ್ಟ್ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಆನಂತರ ವಕೀಲನ ಬಂಧನ ಆಗಲಿದೆ ಎನ್ನುವ ವದಂತಿ ಹರಡಿತ್ತು. ಪೊಲೀಸರು ಹುಡುಕಾಟ ಆರಂಭಿಸಿದ್ದರೂ, ಪತ್ತೆ ಆಗಿರಲಿಲ್ಲ. ಇದೀಗ ಮಂಗಳೂರಿನ ಕೋರ್ಟಿಗೆ ಹಾಜರಾಗಿದ್ದು ಜೈಲಿಗೆ ಕಳಿಸುತ್ತಾ ಪೊಲೀಸ್ ಕಸ್ಟಡಿ ನೀಡುತ್ತಾ ಅನ್ನುವ ಕುತೂಹಲ ಉಂಟಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ವಕೀಲನಿಗೆ ಬಂಧನ ಭೀತಿ !
ಲೈಂಗಿಕ ಕಿರುಕುಳ ; ತಲೆಮರೆಸಿಕೊಂಡ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ದೇಶಾದ್ಯಂತ ಲುಕೌಟ್ ನೋಟೀಸ್ !
Sexual Harrasment case Lawyer KSN Rajesh who was absconding since months Surrenders before Mangalore court. The Mangalore police had also issued a Look Out notice against KSN Rajesh. It may be recalled, complaints in the women's police station here were filed against special public prosecutor, K S N Rajesh of the Lokayukta division here, accusing him of sexual harassment and threat.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am