ಬ್ರೇಕಿಂಗ್ ನ್ಯೂಸ್
20-12-21 03:53 pm HK Desk news ಕ್ರೈಂ
ಮಂಗಳೂರು, ಡಿ.20: ಕಾನೂನು ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ವಕೀಲ ಕೆ.ಎಸ್.ಎನ್ ರಾಜೇಶ್ ಮಂಗಳೂರಿನ ಕೋರ್ಟಿಗೆ ಶರಣಾಗಿದ್ದಾರೆ.
ಮೂರನೇ ಜೆಎಂಎಫ್ ಕೋರ್ಟಿನಲ್ಲಿ ಮಧ್ಯಾಹ್ನ ಮೂರು ಗಂಟೆಗೆ ದಿಢೀರ್ ಹಾಜರಾಗಿದ್ದಾರೆ. ವಕೀಲನ ಹಾಜರಾತಿ ತಿಳಿಯುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು ದೌಡಾಯಿಸಿ ಬಂದಿದ್ದಾರೆ.
ಅ.18 ರಂದು ಎಫ್ಐಆರ್ ದಾಖಲಾದ ಬೆನ್ನಲ್ಲೇ ವಕೀಲ ಕೆಎಸ್ಎನ್ ರಾಜೇಶ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಈ ನಡುವೆ, ಮಂಗಳೂರಿನ ಕೋರ್ಟಿನಲ್ಲಿ ಹಾಕಿದ್ದ ನಿರೀಕ್ಷಣಾ ಜಾಮೀನು ತಿರಸ್ಕೃತ ಆಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ರಾಜೇಶ್ ಪರ ವಕೀಲರು ಅಲ್ಲಿಯೂ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇತ್ತೀಚೆಗೆ ಹೈಕೋರ್ಟ್ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಆನಂತರ ವಕೀಲನ ಬಂಧನ ಆಗಲಿದೆ ಎನ್ನುವ ವದಂತಿ ಹರಡಿತ್ತು. ಪೊಲೀಸರು ಹುಡುಕಾಟ ಆರಂಭಿಸಿದ್ದರೂ, ಪತ್ತೆ ಆಗಿರಲಿಲ್ಲ. ಇದೀಗ ಮಂಗಳೂರಿನ ಕೋರ್ಟಿಗೆ ಹಾಜರಾಗಿದ್ದು ಜೈಲಿಗೆ ಕಳಿಸುತ್ತಾ ಪೊಲೀಸ್ ಕಸ್ಟಡಿ ನೀಡುತ್ತಾ ಅನ್ನುವ ಕುತೂಹಲ ಉಂಟಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ವಕೀಲನಿಗೆ ಬಂಧನ ಭೀತಿ !
ಲೈಂಗಿಕ ಕಿರುಕುಳ ; ತಲೆಮರೆಸಿಕೊಂಡ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ದೇಶಾದ್ಯಂತ ಲುಕೌಟ್ ನೋಟೀಸ್ !
Sexual Harrasment case Lawyer KSN Rajesh who was absconding since months Surrenders before Mangalore court. The Mangalore police had also issued a Look Out notice against KSN Rajesh. It may be recalled, complaints in the women's police station here were filed against special public prosecutor, K S N Rajesh of the Lokayukta division here, accusing him of sexual harassment and threat.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm