ಬ್ರೇಕಿಂಗ್ ನ್ಯೂಸ್
20-12-21 03:53 pm HK Desk news ಕ್ರೈಂ
ಮಂಗಳೂರು, ಡಿ.20: ಕಾನೂನು ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎರಡು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ವಕೀಲ ಕೆ.ಎಸ್.ಎನ್ ರಾಜೇಶ್ ಮಂಗಳೂರಿನ ಕೋರ್ಟಿಗೆ ಶರಣಾಗಿದ್ದಾರೆ.
ಮೂರನೇ ಜೆಎಂಎಫ್ ಕೋರ್ಟಿನಲ್ಲಿ ಮಧ್ಯಾಹ್ನ ಮೂರು ಗಂಟೆಗೆ ದಿಢೀರ್ ಹಾಜರಾಗಿದ್ದಾರೆ. ವಕೀಲನ ಹಾಜರಾತಿ ತಿಳಿಯುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು ದೌಡಾಯಿಸಿ ಬಂದಿದ್ದಾರೆ.
ಅ.18 ರಂದು ಎಫ್ಐಆರ್ ದಾಖಲಾದ ಬೆನ್ನಲ್ಲೇ ವಕೀಲ ಕೆಎಸ್ಎನ್ ರಾಜೇಶ್ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಈ ನಡುವೆ, ಮಂಗಳೂರಿನ ಕೋರ್ಟಿನಲ್ಲಿ ಹಾಕಿದ್ದ ನಿರೀಕ್ಷಣಾ ಜಾಮೀನು ತಿರಸ್ಕೃತ ಆಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ರಾಜೇಶ್ ಪರ ವಕೀಲರು ಅಲ್ಲಿಯೂ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇತ್ತೀಚೆಗೆ ಹೈಕೋರ್ಟ್ ಕೂಡ ಜಾಮೀನು ನೀಡಲು ನಿರಾಕರಿಸಿತ್ತು. ಆನಂತರ ವಕೀಲನ ಬಂಧನ ಆಗಲಿದೆ ಎನ್ನುವ ವದಂತಿ ಹರಡಿತ್ತು. ಪೊಲೀಸರು ಹುಡುಕಾಟ ಆರಂಭಿಸಿದ್ದರೂ, ಪತ್ತೆ ಆಗಿರಲಿಲ್ಲ. ಇದೀಗ ಮಂಗಳೂರಿನ ಕೋರ್ಟಿಗೆ ಹಾಜರಾಗಿದ್ದು ಜೈಲಿಗೆ ಕಳಿಸುತ್ತಾ ಪೊಲೀಸ್ ಕಸ್ಟಡಿ ನೀಡುತ್ತಾ ಅನ್ನುವ ಕುತೂಹಲ ಉಂಟಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ವಕೀಲನಿಗೆ ಬಂಧನ ಭೀತಿ !
ಲೈಂಗಿಕ ಕಿರುಕುಳ ; ತಲೆಮರೆಸಿಕೊಂಡ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ದೇಶಾದ್ಯಂತ ಲುಕೌಟ್ ನೋಟೀಸ್ !
Sexual Harrasment case Lawyer KSN Rajesh who was absconding since months Surrenders before Mangalore court. The Mangalore police had also issued a Look Out notice against KSN Rajesh. It may be recalled, complaints in the women's police station here were filed against special public prosecutor, K S N Rajesh of the Lokayukta division here, accusing him of sexual harassment and threat.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm